ಮುಂಬೈ,: ಬಿಜೆಪಿಯು ಅಖಂಡ ಭಾರತದಲ್ಲಿ ನಂಬಿಕೆ ಇಟ್ಟಿದ್ದು, ಮುಂದೊಂದು ದಿನ ಕರಾಚಿಯು ಭಾರತ ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ ಪಡ್ನವಿಸ್ ಹೇಳಿದ್ದಾರೆ.
ಬಾಂದ್ರಾದಲ್ಲಿರುವ ‘ಕರಾಚಿ’ ಸಿಹಿ ತಿನಿಸು ಮಳಿಗೆಗಳ ಹೆಸರು ಬದಲಿಸುವಂತೆ ಶಿವಸೇನಾ ಮುಖಂಡ ಅಂಗಡಿ ಮಾಲೀಕರನ್ನು ಒತ್ತಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಡ್ನವಿಸ್, ಅಖಂಡ ಭಾರತದಲ್ಲಿ ನಮಗೆ ನಂಬಿಕೆ ಇದೆ. ಕರಾಚಿಯು ಮುಂದೊಂದು ದಿನ ಭಾರತದ ಭಾಗವಾಗಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಮೊದಲಿಗೆ ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ತನ್ನಿ. ನಂತರ ನಾವು ಕರಾಚಿ ಹೋಗಬಹುದು ಎಂದು ಹೇಳಿದ್ದಾರೆ.
ಇನ್ನು ಶಿವಸೇನಾ ಮುಖಂಡ ನಿತಿನ್ ಮಧುಕರ್ ನಂದಗಾವಂಕರ್ ಅವರು ಕರಾಚಿ ಸಿಹಿ ತಿನಿಸು ಮಳಿಗೆಯ ಮಾಲೀಕರಿಗೆ ಮಳಿಗೆಯ ಹೆಸರು ಬದಲಿಸುವಂತೆ ಒತ್ತಾಯಿಸಿರುವ ವಿಡಿಯೊ ಇತ್ತೀಚೆಗಷ್ಟೇ ವೈರಲ್ ಆಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…