ಕಾರ್ಕಳ: ಮಹಾರಾಷ್ಟ್ರದ ಖಾರ್ನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಮೂಲದ ದಯಾ ನಾಯಕ್ ಅವರು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದ ಮುಂಬಯಿ ಘಟಕಕ್ಕೆ ಭಡ್ತಿ ಹೊಂದಿದ್ದಾರೆ. ಈ ಮೂಲಕ ಮುಂಬಯಿ ಎಟಿಎಸ್ ಘಟಕಕ್ಕೆ ಭಡ್ತಿ ಹೊಂದಿದ ಹಿರಿಯ ತುಳು-ಕನ್ನಡಿಗ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಅವರಿಗೆ 2004ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹುಟ್ಟೂರಾದ ಎಣ್ಣೆಹೊಳೆಯಲ್ಲಿ ಶಾಲೆಯನ್ನು ನಿರ್ಮಿಸಿ ಸರಕಾರಕ್ಕೆ ಒಪ್ಪಿಸಿದ್ದರು. ಅವರ ಜೀವನ ಸಾಧನೆಗಳ ಮೇಲೆ ಬಾಲಿವುಡ್ನಲ್ಲಿ ಹಲವು ಸಿನೆಮಾಗಳು ಮೂಡಿಬಂದಿವೆ.
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…
ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…