ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲಾಗಿದ್ದು, ಸೋಮವಾರದ (ಫೆ.22, 2021) ಆರಂಭಿಕ ವ್ಯವಹಾರದಲ್ಲಿ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ.
ಬಿಎಸ್ ಇ ಸಂವೇದಿ ಸೂಚ್ಯಂಕ 298.01 ಅಂಕಗಳ ಕುಸಿತದೊಂದಿಗೆ 50,591.75 ಅಂಕಗಳ ವಹಿವಾಟು ಆರಂಭಿಸಿದೆ. ಎನ್ ಎಸ್ ಇ ನಿಫ್ಟಿ 69 ಅಂಕಗಳ ಕುಸಿತದೊಂದಿಗೆ 14,912.80 ಅಂಕಗಳಷ್ಟು ಕೆಳಗಿಳಿದಿದೆ.
ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24
ಷೇರು ಮೌಲ್ಯ ಕುಸಿತದಿಂದಾಗಿ ಎಲ್ ಆಯಂಡ್ ಟಿ, ಮಹೀಂದ್ರ ಆಯಂಡ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಎಚ್ ಡಿಎಫ್ ಸಿ, ಟಿಸಿಎಸ್ ಹಾಗೂ ಬಜಾಜ್ ಆಟೋ ಷೇರುಗಳು ನಷ್ಟ ಅನುಭವಿಸಿದೆ.
ಏತನ್ಮಧ್ಯೆ ಒಎನ್ ಜಿಸಿ, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಇನ್ಫೋಸಿಸ್ ಷೇರುಗಳು ಲಾಭ ಗಳಿಸಿವೆ. ಶುಕ್ರವಾರ(ಫೆ.19) ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ 434.93 ಅಂಕಗಳಷ್ಟು ಕುಸಿತದೊಂದಿಗೆ 50,889.76 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…