ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲಾಗಿದ್ದು, ಸೋಮವಾರದ (ಫೆ.22, 2021) ಆರಂಭಿಕ ವ್ಯವಹಾರದಲ್ಲಿ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ.
ಬಿಎಸ್ ಇ ಸಂವೇದಿ ಸೂಚ್ಯಂಕ 298.01 ಅಂಕಗಳ ಕುಸಿತದೊಂದಿಗೆ 50,591.75 ಅಂಕಗಳ ವಹಿವಾಟು ಆರಂಭಿಸಿದೆ. ಎನ್ ಎಸ್ ಇ ನಿಫ್ಟಿ 69 ಅಂಕಗಳ ಕುಸಿತದೊಂದಿಗೆ 14,912.80 ಅಂಕಗಳಷ್ಟು ಕೆಳಗಿಳಿದಿದೆ.
ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24
ಷೇರು ಮೌಲ್ಯ ಕುಸಿತದಿಂದಾಗಿ ಎಲ್ ಆಯಂಡ್ ಟಿ, ಮಹೀಂದ್ರ ಆಯಂಡ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಎಚ್ ಡಿಎಫ್ ಸಿ, ಟಿಸಿಎಸ್ ಹಾಗೂ ಬಜಾಜ್ ಆಟೋ ಷೇರುಗಳು ನಷ್ಟ ಅನುಭವಿಸಿದೆ.
ಏತನ್ಮಧ್ಯೆ ಒಎನ್ ಜಿಸಿ, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಇನ್ಫೋಸಿಸ್ ಷೇರುಗಳು ಲಾಭ ಗಳಿಸಿವೆ. ಶುಕ್ರವಾರ(ಫೆ.19) ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ 434.93 ಅಂಕಗಳಷ್ಟು ಕುಸಿತದೊಂದಿಗೆ 50,889.76 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…