ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲಾಗಿದ್ದು, ಸೋಮವಾರದ (ಫೆ.22, 2021) ಆರಂಭಿಕ ವ್ಯವಹಾರದಲ್ಲಿ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ.
ಬಿಎಸ್ ಇ ಸಂವೇದಿ ಸೂಚ್ಯಂಕ 298.01 ಅಂಕಗಳ ಕುಸಿತದೊಂದಿಗೆ 50,591.75 ಅಂಕಗಳ ವಹಿವಾಟು ಆರಂಭಿಸಿದೆ. ಎನ್ ಎಸ್ ಇ ನಿಫ್ಟಿ 69 ಅಂಕಗಳ ಕುಸಿತದೊಂದಿಗೆ 14,912.80 ಅಂಕಗಳಷ್ಟು ಕೆಳಗಿಳಿದಿದೆ.
ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24
ಷೇರು ಮೌಲ್ಯ ಕುಸಿತದಿಂದಾಗಿ ಎಲ್ ಆಯಂಡ್ ಟಿ, ಮಹೀಂದ್ರ ಆಯಂಡ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಎಚ್ ಡಿಎಫ್ ಸಿ, ಟಿಸಿಎಸ್ ಹಾಗೂ ಬಜಾಜ್ ಆಟೋ ಷೇರುಗಳು ನಷ್ಟ ಅನುಭವಿಸಿದೆ.
ಏತನ್ಮಧ್ಯೆ ಒಎನ್ ಜಿಸಿ, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಇನ್ಫೋಸಿಸ್ ಷೇರುಗಳು ಲಾಭ ಗಳಿಸಿವೆ. ಶುಕ್ರವಾರ(ಫೆ.19) ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ 434.93 ಅಂಕಗಳಷ್ಟು ಕುಸಿತದೊಂದಿಗೆ 50,889.76 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…