Featured

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳ ಆಯೋಜನೆ

ಉಡುಪಿ: ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಶುಕ್ರವಾರ ಉಡುಪಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡುವ ಮೊದಲು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಂತ ಪವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸದ್ಮಗೊಳಿಸಲಿವೆ’ ‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ ಪುತಿ ಬೂತ್ಸಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಬಾರಿಯ ಗ್ರಾಮ ಪಂಚಾಯತ್‌‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಪೇಜ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಪಂಚರತ್ನ, ಪಂಚ ಸೂತ್ರದ ಎಂಬ ಹೊಸ ಕಲ್ಪನೆಯಲ್ಲಿ ಕೆಲಸ ಮಾಡುತ್ತೇವೆ. ಅಲ್ಲದೆ ಕಾಲ್ ಸೆಂಟರ್‌ ರಚನೆ, ಪ್ರತಿ ಮತಗಟ್ಟೆಗಳಲ್ಲಿ ಕುಟುಂಬ ಸಮ್ಮೇಳನ ನಡೆಸಲಾಗುತ್ತದೆ. ‌ಗ್ರಾಮ ಪಂಚಾಯತ್ ಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಆಗಬೇಕು. ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು. ಕಾರ್ಯಕರ್ತರು ನಾಯಕರಾಗಬಲ್ಲ ಕ್ಷೇತ್ರ ಗ್ರಾಮ ಪಂಚಾಯತ್. ಹಾಗಾಗಿ, ಈ ಬಾರಿ ಅತೀ ಹೆಚ್ಚು ಗ್ರಾಮ ಪಂಚಾಯತಿ ಬಿಜೆಪಿ ಪಡೆಯಲು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮಂಡನ್, ಸಂಸದರಾದ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರು ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೊರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪೂಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಕಾಲ್ ರಷ್ಯಾಕರ ಹೆಗ್ಯ ಹಾಗೂ ಇತರರು ಉಪಸ್ಮಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago