Featured

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳ ಆಯೋಜನೆ

ಉಡುಪಿ: ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಶುಕ್ರವಾರ ಉಡುಪಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡುವ ಮೊದಲು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಂತ ಪವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸದ್ಮಗೊಳಿಸಲಿವೆ’ ‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ ಪುತಿ ಬೂತ್ಸಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಬಾರಿಯ ಗ್ರಾಮ ಪಂಚಾಯತ್‌‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಪೇಜ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಪಂಚರತ್ನ, ಪಂಚ ಸೂತ್ರದ ಎಂಬ ಹೊಸ ಕಲ್ಪನೆಯಲ್ಲಿ ಕೆಲಸ ಮಾಡುತ್ತೇವೆ. ಅಲ್ಲದೆ ಕಾಲ್ ಸೆಂಟರ್‌ ರಚನೆ, ಪ್ರತಿ ಮತಗಟ್ಟೆಗಳಲ್ಲಿ ಕುಟುಂಬ ಸಮ್ಮೇಳನ ನಡೆಸಲಾಗುತ್ತದೆ. ‌ಗ್ರಾಮ ಪಂಚಾಯತ್ ಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಆಗಬೇಕು. ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು. ಕಾರ್ಯಕರ್ತರು ನಾಯಕರಾಗಬಲ್ಲ ಕ್ಷೇತ್ರ ಗ್ರಾಮ ಪಂಚಾಯತ್. ಹಾಗಾಗಿ, ಈ ಬಾರಿ ಅತೀ ಹೆಚ್ಚು ಗ್ರಾಮ ಪಂಚಾಯತಿ ಬಿಜೆಪಿ ಪಡೆಯಲು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮಂಡನ್, ಸಂಸದರಾದ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರು ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೊರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪೂಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಕಾಲ್ ರಷ್ಯಾಕರ ಹೆಗ್ಯ ಹಾಗೂ ಇತರರು ಉಪಸ್ಮಿತರಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago