ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್ಗಳ ಆಡಿಯೋ ಬಾಂಬ್ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.
ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…