Featured

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago