Featured

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

3 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

3 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

5 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago