Featured

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

12 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

12 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

14 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

15 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

16 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

16 hours ago