ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್ಗಳ ಆಡಿಯೋ ಬಾಂಬ್ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.
ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…