ಬೆಂಗಳೂರು : “ಮುಂಬರುವ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಲಾಗುವುದು” ಎಂದು ಸಿಎಮ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟವನ್ನಾಗಿ ಮಾಡಬೇಕು” ಎಂದು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
“ಮುಂಬೈ ಕರ್ನಾಟಕ ವಿವಾದ ಇದ್ದಾಗಲೂ ಕೂಡಾ ಕಿತ್ತೂರು ಕರ್ನಾಟಕ ಎನ್ನಬೇಕು. ಮುಂದಿನ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಲಾಗುವುದು” ಎಂದಿದ್ದಾರೆ.
“ಭಾರತದಲ್ಲಿ ಕನ್ನಡ ಭಾಷೆಯು ಅತ್ಯಂತ ಪುರಾತನವಾದ ಭಾಷೆ. ಕನ್ನಡಕ್ಕೆ ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನಮಾನ ಸಿಗಬೇಕು. ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು. ಭಾಷೆ ಸದೃಢವಾದಲ್ಲಿ ರಾಜ್ಯ ಶಕ್ತಿಶಾಲಿಯಾಗುತ್ತದೆ” ಎಂದು ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…