Featured

ಮುಂಬರುವ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ಘೋಷಿಸಲಾಗುವುದು : ಸಿಎಂ ಬೊಮ್ಮಾಯಿ – Vishwanews24

ಮುಂಬರುವ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ಘೋಷಿಸಲಾಗುವುದು : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು : “ಮುಂಬರುವ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಲಾಗುವುದು” ಎಂದು ಸಿಎಮ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟವನ್ನಾಗಿ ಮಾಡಬೇಕು” ಎಂದು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

“ಮುಂಬೈ ಕರ್ನಾಟಕ ವಿವಾದ ಇದ್ದಾಗಲೂ ಕೂಡಾ ಕಿತ್ತೂರು ಕರ್ನಾಟಕ ಎನ್ನಬೇಕು. ಮುಂದಿನ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಲಾಗುವುದು” ಎಂದಿದ್ದಾರೆ.

“ಭಾರತದಲ್ಲಿ ಕನ್ನಡ ಭಾಷೆಯು ಅತ್ಯಂತ ಪುರಾತನವಾದ ಭಾಷೆ. ಕನ್ನಡಕ್ಕೆ ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನಮಾನ ಸಿಗಬೇಕು. ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು. ಭಾಷೆ ಸದೃಢವಾದಲ್ಲಿ ರಾಜ್ಯ ಶಕ್ತಿಶಾಲಿಯಾಗುತ್ತದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago