Featured

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಮುಂಬೈ: ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವ ಬೆನ್ನಲ್ಲೇ ಮಹಾ ಆಘಾಡಿ ಸರ್ಕಾರ ಮತ್ತೆ ಲಾಕ್‌ಡೌನ್‌ ಜಾರಿಯ ಮಾತುಗಳನ್ನು ಆಡಿದೆ.

ಉಡುಪಿ :ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ : ಭಾಗೀರತಿ ಮುಳ್ಳೇರಿಯ – Vishwanews24

ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್‌ ಧರಿಸುವುದು ಸೇರಿದಂತೆ ಎಲ್ಲ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಉಡುಪಿ :ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ -Vishwanews24

ಕಳೆದ ವಾರ ಮಹಾರಾಷ್ಟ್ರದಲ್ಲಿ ನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಭಾನುವಾರ ಒಟ್ಟು ಸೋಂಕಿತರ ಸಂಖ್ಯೆ 4 ಸಾವಿರದ ಗಡಿಯನ್ನು ದಾಟಿತ್ತು. ಸೋಂಕಿತರ ಸಂಖ್ಯೆ ಏರಿಕೆಯಾದ ನ್ನಲ್ಲೇ ಮಹಾ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ಜಾರಿ ಮಾಡಲು ಮುಂದಾಗಿದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದರೆ ಕೇರಳ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಕೇರಳ 60,760, ಮಹಾರಾಷ್ಟ್ರ 37,125, ಕರ್ನಾಟಕ 5,860 ಸಕ್ರಿಯ ಪ್ರಕರಣಗಳಿವೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

3 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

4 hours ago