Featured

ಮುಂಬೈನ ಅಲಿಬಾಗ್‌ನಲ್ಲಿರುವ ನೀರವ್ ಮೋದಿ ಐಷಾರಾಮಿ ಬಂಗಲೆ ಸ್ಫೋಟಕಗಳ ಮೂಲಕ ಧ್ವಂಸ – Vishwanews24

ಮುಂಬೈ, : ಮಹಾರಾಷ್ಟ್ರದ ಅಲಿಬಾಗ್‌ನಲ್ಲಿರುವ 100 ಕೋ.ರೂ.ಗೂ ಅಧಿಕ ವೌಲ್ಯದ ಸಮುದ್ರಕ್ಕೆ ಮುಖ ಮಾಡಿರುವ ಬೃಹತ್ ಬಂಗ್ಲೆಯನ್ನು ಸ್ಪೋಟಕ ಇಟ್ಟು ಧ್ವಂಸಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಭಾರತದ ಬ್ಯಾಂಕ್‌ಗಳಲ್ಲಿ ಸಾಲ ಮರು ಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಕೋಟ್ಯಧಿಪತಿ ನೀರವ್ ಮೋದಿ ಕರಾವಳಿ ನಿಯಂತ್ರಣ ವಲಯ ನಿಯಮಗಳು ಹಾಗೂ ಮಹಾರಾಷ್ಟ್ರದ ರಾಜ್ಯದ ನಿಯಮಾವಳಿಗಳನ್ನು ಉಲ್ಲಂಘಿಸಿ 33,000 ಚದರ ಅಡಿ ಐಷಾರಾಮಿ ಬಂಗ್ಲೆಯನ್ನು ಅನಧಿಕೃತವಾಗಿ ಕಟ್ಟಿದ್ದರು.

ಬಂಗ್ಲೆಯ ಅಡಿಪಾಯ ಗಟ್ಟ್ಟಿಮುಟ್ಟಾಗಿದ್ದ ಕಾರಣ ಬಂಗ್ಲೆ ಒಡೆಯಲು ಬಂದ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಕಟ್ಟಡವನ್ನು ಕೆಡವಿದ್ದಾರೆ. ಬಂಗ್ಲೆ ಕೆಡೆವಲು ಒಂದು ತಿಂಗಳು ಸಮಯ ಹಿಡಿದಿದೆ. ಕಟ್ಟಡ ಧ್ವಂಸ ಕೆಲಸ ಚುರುಕುಗೊಳಿಸಲು ಡೈನಾಮೈಟ್‌ಗಳಂತಹ ನಿಯಂತ್ರಿತ ಸ್ಫೋಟಕವನ್ನು ಬಳಸಲಾಗಿದೆ. 2009ರಲ್ಲಿ ಶಂಭುರಾಜೆ ಯುವ ಕ್ರಾಂತಿ ಸಂಸ್ಥೆಯೊಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ನೀರವ್ ಮೋದಿ ನಿರ್ಮಿಸಿದ್ದ ಅನಧಿಕೃತ ಬಂಗ್ಲೆಯನ್ನು ಕೆಡವು ಹಾಕಲು ಆದೇಶಿಸಿತ್ತು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

11 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago