ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ಬಹುಮಹಡಿ ಕಟ್ಟಡ ಮಹಾನಗರ ಟೆಲಿಪೋನ್ ನಿಗಮ ನಿಯಮಿತ ( ಎಮ್ಟಿಎನ್ಎಲ್ ) ಅಗ್ನಿ ಅವಘಡ ಸಂಭವಿಸಿದ್ದು 100 ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ಮಾಹಿತಿ ದೊರಕುತ್ತಿದ್ದಂತೆ ಸುಮಾರು 14ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ನೂರಾರು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿ ನಂದಿಸುವ ಕಟ್ಟಡದ ಒಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.
ಈ ಕಟ್ಟಡದಲ್ಲಿ ಒಟ್ಟೂ 9 ಮಹಡಿಗಳಿದ್ದು, ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ಹಲವಾರು ಎಮ್ಟಿಎನ್ಎಲ್ ನೌಕರರು, ಸಾರ್ವಜನಿಕರು ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…