ಬೆಂಗಳೂರು: “ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ಮು ಒತ್ತಾಯಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ ಹಾಗಾಗಿ ನನ್ನಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಹಾಗಾಗಿ ಕರ್ನಾಟಕಕ್ಕೆ ಸೇರಿಸಿ” ಎಂದರು.
ಇನ್ನು “ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳ ಜತೆಯೂ ಚರ್ಚಿಸಿದ್ದು, ಮುಂದಿನ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.
ಉಜಿರೆ ಸೌಜನ್ಯ ಕೊಲೆ ಪ್ರಕರಣ : ಸಿಬಿಐ ಮರು ತನಿಖೆ ಅಗ್ರಹಿಸಿ ಸಲ್ಲಿಸಿದ ಅರ್ಜಿ ವಜಾ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…