ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ.
ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನಿಶ್ ಅವರು ಕಳೆದ ಮೂರು ವರ್ಷಗಳಿಂದ ಥಾಣೆಯಲ್ಲಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್ನ ಐಸಿವೈಎಂ ಘಟಕದಲ್ಲಿ ಮತ್ತು ಚರ್ಚ್ನ ವಿವಿಧ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು.
ಅವರು ತಂದೆ ಅಪೊಲೊ, ತಾಯಿ ಐರೀನ್ ಮತ್ತು ಸಹೋದರಿ ಅಶ್ವಿನಿ ಲಸ್ರಾದೋ ಅವರನ್ನು ಅಗಲಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…