ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ.
ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನಿಶ್ ಅವರು ಕಳೆದ ಮೂರು ವರ್ಷಗಳಿಂದ ಥಾಣೆಯಲ್ಲಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್ನ ಐಸಿವೈಎಂ ಘಟಕದಲ್ಲಿ ಮತ್ತು ಚರ್ಚ್ನ ವಿವಿಧ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು.
ಅವರು ತಂದೆ ಅಪೊಲೊ, ತಾಯಿ ಐರೀನ್ ಮತ್ತು ಸಹೋದರಿ ಅಶ್ವಿನಿ ಲಸ್ರಾದೋ ಅವರನ್ನು ಅಗಲಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…