Featured

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ  – Vishwanews24

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ

ಮುಂಬೈ: ಖ್ಯಾತ ಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಮಾರ್ಚ್ 24 ರ ಮುಂಜಾನೆ 3.30ಕ್ಕೆ ತಮ್ಮ 68ನೇ ವಯಸ್ಸಿನಲ್ಲಿ ನಿಧನರಾದರು.

ಜನಪ್ರಿಯ ಚಲನಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಪರಿಣೀತಾ, ಲಗಾ ಚುನಾರಿ ಮೇ ದಾಗ್, ಮರ್ದಾನಿ ಮತ್ತು ಹೆಲಿಕಾಪ್ಟರ್ ಈಲಾ ಮುಂತಾದ ಹಿಟ್ ಚಲನಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾಗಿದ್ದಾರೆ.

ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಮುಂಜಾನೆ 3 ಗಂಟೆಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಕೊನೆಯುಸಿರೆಳೆದರು ಎಂದು ವರದಿ ತಿಳಿಸಿದೆ.

ಪ್ರದೀಪ್ ಸರ್ಕಾರ್ ಮತ್ತು ಅವರ ಸಹೋದರಿ ಮಾಧುರಿ ಅವರಿಗೆ ತುಂಬಾ ಆತ್ಮೀಯರಾಗಿದ್ದ ನಟಿ ನೀತು ಚಂದ್ರ ಅವರು ಟ್ವಿಟರ್‌ ನಲ್ಲಿ ಅವರ ನಿಧನವನ್ನು ಖಚಿತಪಡಿಸಿದ್ದಾರೆ. “ನಮ್ಮ ಆತ್ಮೀಯ ನಿರ್ದೇಶಕ ಪ್ರದೀಪ್ ಸರ್ಕಾರ್ ದಾದಾ ಅವರ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಾನು ಅವರೊಂದಿಗೆ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ಅವರ ಚಲನಚಿತ್ರಗಳನ್ನು ಜೀವನಕ್ಕಿಂತ ದೊಡ್ಡದಾಗಿ ಕಾಣುವಂತೆ ಮಾಡುವ ಪ್ರತಿಭೆಯನ್ನು ಹೊಂದಿದ್ದರು. ದಾದಾ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದು ಅವರು ಬರೆದುಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago