Featured

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ  – Vishwanews24

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ

ಮುಂಬೈ: ಖ್ಯಾತ ಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಮಾರ್ಚ್ 24 ರ ಮುಂಜಾನೆ 3.30ಕ್ಕೆ ತಮ್ಮ 68ನೇ ವಯಸ್ಸಿನಲ್ಲಿ ನಿಧನರಾದರು.

ಜನಪ್ರಿಯ ಚಲನಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಪರಿಣೀತಾ, ಲಗಾ ಚುನಾರಿ ಮೇ ದಾಗ್, ಮರ್ದಾನಿ ಮತ್ತು ಹೆಲಿಕಾಪ್ಟರ್ ಈಲಾ ಮುಂತಾದ ಹಿಟ್ ಚಲನಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾಗಿದ್ದಾರೆ.

ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಮುಂಜಾನೆ 3 ಗಂಟೆಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಕೊನೆಯುಸಿರೆಳೆದರು ಎಂದು ವರದಿ ತಿಳಿಸಿದೆ.

ಪ್ರದೀಪ್ ಸರ್ಕಾರ್ ಮತ್ತು ಅವರ ಸಹೋದರಿ ಮಾಧುರಿ ಅವರಿಗೆ ತುಂಬಾ ಆತ್ಮೀಯರಾಗಿದ್ದ ನಟಿ ನೀತು ಚಂದ್ರ ಅವರು ಟ್ವಿಟರ್‌ ನಲ್ಲಿ ಅವರ ನಿಧನವನ್ನು ಖಚಿತಪಡಿಸಿದ್ದಾರೆ. “ನಮ್ಮ ಆತ್ಮೀಯ ನಿರ್ದೇಶಕ ಪ್ರದೀಪ್ ಸರ್ಕಾರ್ ದಾದಾ ಅವರ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಾನು ಅವರೊಂದಿಗೆ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ಅವರ ಚಲನಚಿತ್ರಗಳನ್ನು ಜೀವನಕ್ಕಿಂತ ದೊಡ್ಡದಾಗಿ ಕಾಣುವಂತೆ ಮಾಡುವ ಪ್ರತಿಭೆಯನ್ನು ಹೊಂದಿದ್ದರು. ದಾದಾ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದು ಅವರು ಬರೆದುಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago