ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ (Mumbai) ಬುಧವಾರ 8 ತಿಂಗಳ ಮಗು ದಡಾರದಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 12 ಕ್ಕೆ ಏರಿಕೆಯಾಗಿದೆ. ನೆರೆ ರಾಜ್ಯದಲ್ಲಿ ದಡಾರದಿಂದ ಸಾವುಗಳಾಗುತ್ತಿದ್ದು, ಕರ್ನಾಟಕದಲ್ಲಿ ಆತಂಕ ಮೂಡಿಸಿದೆ.
ದಿನದ ಹಿಂದೆಯಷ್ಟೇ ಒಂದು ವರ್ಷದ ಮಗು ಸಾವನ್ನಪ್ಪಿತ್ತು ಎಂದು ನಗರದ ನಾಗರಿಕ ಸಂಸ್ಥೆ ತಿಳಿಸಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ಡಾ. ತಾನಾಜಿ ಸಾವಂತ್ ಮಂಗಳವಾರ ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ದಡಾರ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24
ಮುಂಬೈ ಮಾತ್ರವಲ್ಲದೇ ಜಾರ್ಖಂಡ್ನ ರಾಂಚಿ, ಗುಜರಾತ್ನ ಅಹಮದಾಬಾದ್ ಮತ್ತು ಕೇರಳದ ಮಲಪ್ಪುರಂನಲ್ಲಿಯೂ ಮಕ್ಕಳಲ್ಲಿ ದಡಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ಕಳುಹಿಸಲು ಸಿದ್ಧತೆ ನಡೆಸಿದೆ.
ದಡಾರ ಪ್ರಕರಣಗಳ ಹೆಚ್ಚುತ್ತಿರುವ ಕುರಿತು ತಂಡಗಳು ತನಿಖೆ ನಡೆಸಲಿವೆ. ಅಲ್ಲದೇ ದಡಾರ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಿವೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…