ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದಕ ಸಂಘಟನೆ ಹೆಸರಿನಲ್ಲಿ ಬೆದರಿಕೆ ಹಾಕಿದ್ದು, ಪೊಲೀಸರಿಂದ ಭದ್ರತೆ ಹೆಚ್ಚಿಸಲಾಗಿದೆ.
ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ವಿಮಾನ ನಿಲ್ದಾಣದ ಎಲ್ಲಾ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ಕಳುಹಿಸಲಾಗಿದೆ. ಮುಂಬೈನ ಸಹರ್ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 505(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನು ತನಿಖಾ ಸಂಸ್ಥೆ ಎನ್ಐಎಗೆ ಬೆದರಿಕೆ ಮೇಲ್ ಕಳುಹಿಸಲಾಗಿದ್ದು, ಈ ಮೇಲ್ ಅನ್ನು ಎನ್ಐಎ ಇಮೇಲ್ ಐಡಿಯಲ್ಲಿ ಸ್ವೀಕರಿಸಲಾಗಿದೆ. ಇದರಲ್ಲಿ ಮುಂಬೈನಲ್ಲಿ ದಾಳಿಯ ಬೆದರಿಕೆ ಇತ್ತು ಎಂದು ವರದಿಯಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…