ಮುಂಬೈ: ಹಿಂದೂಸ್ತಾನದಲ್ಲಿ ಕೇಸರಿ ಆಳ್ವಿಕೆ ನಡೆಸುತ್ತದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಪಕ್ಷದ ಮಹಾಸಂಕಲ್ಪ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಹನುಮಾನ್ ಚಾಲೀಸಾವನ್ನು ಪಠಿಸಿದ ಅವರು, ನಿಮ್ಮ ಅಧಿಕಾರ ಬಲದಿಂದ ಸ್ಥಾಪಿಸಿದ ಬಾಬ್ರಿ ಸಂರಚನೆಗಳನ್ನು ಉರುಳಿಸುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ನಾವು ಕೇವಲ ಹನುಮಾನ್ ಚಾಲೀಸಾವನ್ನು ಜಪಿಸಿದ್ದೇವೆ. ಬಾಳಾಸಾಹೇಬ್ ಠಾಕ್ರೆ ಅವರು ತಮ್ಮ ಮಗನಿಗೆ ಹನುಮಾನ್ ಚಾಲೀಸಾವನ್ನು ಓದುವುದು ದೇಶದ್ರೋಹ, ಆದರೆ ಔರಂಗಜೇಬನ ಸಮಾಧಿಗೆ ಭೇಟಿ ನೀಡುವುದು ರಾಜ್ಯ ಶಿಷ್ಟಾಚಾರ ಎಂದು ಹೇಳಿಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಶನಿವಾರ ಶಿವಸೇನೆ ನಡೆಸಿದ ರ್ಯಾಲಿಯನ್ನು ಮಾಸ್ಟರ್ ಸಭೆ ಎಂದು ಕರೆದ ಅವರು, ನಿನ್ನೆ ನಡೆದಿದ್ದು ಕೌರವರ ಸಭೆ, ಆದರೆ ಇಂದು ನಡೆಯುತ್ತಿರುವುದು ಪಾಂಡವರ ಸಭೆಯಾಗಿದೆ. ಉದ್ಧವ್ ಠಾಕ್ರೆ ಅವರು ನಡೆಸಿದ ರ್ಯಾಲಿ ನಗೆ ತರಿಸುವಂತಿತ್ತು ಎಂದಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…