ಮುಂಬೈ : ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಬಂಡಾಯ ಶಾಸಕರನ್ನು ಭೇಟಿ ಮಾಡಲು ತೆರಳಿದರು. ಆದರೇ ಸಚಿವ ಡಿಕೆ ಶಿವಕುಮಾರ್ ಅವರಿಗೆ ಹೋಟೆಲ್ ಒಳಗೆ ಪ್ರವೇಶಿಸಲು ಮುಂಬೈ ಪೊಲೀಸರು ನಿರ್ಬಂಧಿಸಿದ್ದಾರೆ.
ಮುಂಬಯಿಯ ರಿನೈಸೆನ್ಸ್ ಹೋಟೆಲ್ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಶಿವಕುಮಾರ್ ಮುಂಬೈಗೆ ತೆರಳಿದ್ದರು. ಆದರೆ ಅಲ್ಲಿನ ಪೊಲೀಸರು ಯಾರ ಹೆಸರಿನಲ್ಲಿ ರೂಂ ಬುಕ್ ಮಾಡಿದ್ದರೇ ಅವರಿಗೆ ಮಾತ್ರ ಒಳಪ್ರವೇಶಿಸಲು ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ನಿರ್ಬಂಧದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪೊಲೀಸರು ಅವರ ಕರ್ತವ್ಯವನ್ನು ಅವರು ಮಾಡುತ್ತಿದ್ದಾರೆ. ನಾನು ನನ್ನ ಸ್ನೇಹಿತರನ್ನು ಭೇಟಿ ಮಾಡಲು ಬಂದಿದ್ದೇನೆ. ಮಹಾರಾಷ್ಟ್ರಾ ಸಿಎಂ ಕೂಡ ನನಗೆ ಒಳ್ಳೆಯ ಸ್ನೇಹಿತರು. ಒಳಗೆ ಇರುವವರು ಕೂಡ ನನ್ನ ಸ್ನೇಹಿತರು. ಹೀಗಾಗಿ ಒಳಗೆ ಹೋಗಲು ತೆರಳಿದರೇ ಬಿಡುತ್ತಿಲ್ಲ ಎಂದು ಕಿಡಿಕಾರಿದರು.
ನಾನು ನನ್ನ ಪವರ್ ಏನು ಎಂದು ತೇರಿಸಿದರೇ, ಹತ್ತೇ ಹತ್ತು ನಿಮಿಷದಲ್ಲಿ ಹೋಟೆಲ್ ಒಳಗೆ ಇರುವವರನ್ನು ಹೊರೆಗೆ ಕರೆತರಬರ ಬಲ್ಲೇ, ಆದರೇ ನಾನು ಹಾಗೆ ಮಾಡುವುದಿಲ್ಲ. ಹೋಟೆಲ್ ಒಳಗಿರುವವರೇ ತಮ್ಮ ಬಳಿ ಹೊರಗೆ ಬಂದು ಮಾತನಾಡುವವರೆ ಇಲ್ಲೇ ಇದ್ದು ಮಾತನಾಡಿಯೇ ಮರಳಿ ಹೋಗುವುದಾಗಿ ತಿಳಿಸಿದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…