ಮಂಗಳೂರು: ಮುಕ್ಕಾದ ರೆಡ್ರಾಕ್ ಬೀಚ್ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ.
ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ.
ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ ಮೃತಪಟ್ಟ ಪ್ರಜ್ವಲ್ ಮೃತದೇಹವನ್ನು ಸಸಿಹಿತ್ಲು ಬಳಿ ಆಳ ಸಮುದ್ರಕ್ಕೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…