ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ 14 ತಿಂಗಳು ನಾನು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ. ಆದರೂ, ಮೈತ್ರಿ ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿಕೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೊಳ್ಳುವುದು ಬಹುತೇಕ ಕಾಂಗ್ರೆಸ್ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಇಷ್ಟವಿರಲಿಲ್ಲ. ಇವೆಲ್ಲದರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಆಸಕ್ತಿ ತೋರಿ, ಜೆಡಿಎಸ್ ಗೆ ಸಂಪೂರ್ಣ ಬೆಂಬಲ ನೀಡಿದ್ದರು ಎಂದರು.
ನಿಗಮ ಮತ್ತು ಮಂಡಳಿಗಳಿಗೆ ನೇಮಕವಾಗಿದ್ದ ಶಾಸಕರು ಸೇರಿ ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ.ಆದರೂ, ಸರ್ಕಾರದ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ. ಸರ್ಕಾರ ಪತನವಾಗಲು ನಾನು ಕಾರಣ ಎಂದು ದೂರಲಾಗುತ್ತಿದೆ. ಅದರೆ ಇದಕ್ಕೆ ನಾನು ಕಾರಣನಲ್ಲ. ನನ್ನನ್ನು ದೂರುತ್ತಿರುವುದು ಏಕೆಂದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…