ಧಾರವಾಡ, : ಕರ್ನಾಟಕದ ಮುಖ್ಯಮಂತ್ರಿ ವಿಚಾರದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಇದೀಗ ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಂಟು ಬಾರಿ ನಾನೂ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವ ನನಗಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ” ಎಂದರು.”
ಇನ್ನು ಮುಖ್ಯಮಂತ್ರಿ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ” ಎಂದಿದ್ದಾರೆ.
ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…