Featured

ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ, ಸದನಕ್ಕೆ ಆಗಮಿಸುತ್ತಿರುವ ಮುಖಂಡರು -Vishwanews24

ಬೆಂಗಳೂರುಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ವಿಧಾನಸೌಧ ಎಲ್ಲಾ ದ್ವಾರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್‌ಪಿ ತುಕಡಿ, 21 ಸಿಎಆರ್ ತುಕಡಿ ನಿಯೋಜಿಸಲಾಗಿದೆ.

ಜತೆಗೆ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ವಾಟರ್ ಜೆಟ್ ಕೂಡ ನಿಯೋಜನೆ ಮಾಡಲಾಗಿದ್ದು, ವಿಧಾನಸೌಧ ಸುತ್ತ ಎರಡು ಕಿಮೀ ವ್ಯಾಪ್ತಿಯಲ್ಲಿ 114ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆಗೆ ಸೂಚಿಸಲಾಗಿದೆ.

ಮೈತ್ರಿ ಸರಕಾರ ಪತನದ ಭೀತಿ ಎದುರಿಸುತ್ತಿರುವ ಜೆಡಿಎಸ್‌ ಕೊನೇ ಅಸ್ತ್ರವಾಗಿ ಪಕ್ಷಾಂತರ ನಿಷೇಧ ಕಾಯ್ದೆ ಬಳಸಲು ಮುಂದಾಗಿದೆ. ತನ್ನ ಮೂವರು ಬಂಡಾಯ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಸದ್ಯಕ್ಕೆ ಆಡಳಿತ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳೆರಡೂ ಸಂಖ್ಯಾಬಲ ತಮ್ಮ ಪರವಾಗಿಯೇ ಇದೆ ಎಂದು ಪ್ರತಿಪಾದಿಸುತ್ತಿವೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago