ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಉತ್ಸಾಹ ತೋರಿ ಬಿಜೆಪಿ ಹೈಕಮಾಂಡ್ ಭೇಟಿಯಾಗಿ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ, ಇದು ಸಿಎಂ ಬದಲಾವಣೆಯ ಮುನ್ಸೂಚನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವ ಆಸಕ್ತಿ ಬಿಜೆಪಿಗೆ ಇಲ್ಲ, ಹಾಗಾಗಿ ಯಡಿಯೂರಪ್ಪ ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋದನೆ ನೀಡಲಿಲ್ಲ. ಅದರಲ್ಲಿ ಗೊತ್ತಾಗುತ್ತದೆ ಬಿಜೆಪಿಗೆ ಈಗ ಯಡಿಯೂರಪ್ಪ ಬೇಕಾಗಿಲ್ಲ” ಎಂಬುದು ಎಂದರು.
ಇನ್ನು ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿ ಆದರೆ ಕೇವಲ ಐದೇ ಐದು ನಿಮಿಷಗಳ ಭೇಟಿಗೂ ಕೇಂದ್ರ ಗೃಹಸಚಿವರು ಯಡಿಯೂರಪ್ಪಗೆ ಅವಕಾಶ ಕೊಟ್ಟಿಲ್ಲ. ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅವಮಾನವಲ್ಲ, ಬದಲಾಗಿ ಇಡೀ ರಾಜ್ಯಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…