Featured

ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24

ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24

ಪ್ರಧಾನಿ ಮೋದಿ,ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ನಾಯಕರಿಂದ ಶುಭಾಶಯ..

ಬೆಂಗಳೂರು: 79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ.

ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪ ಜಿ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು, ಅವರು ರೈತರ ಕಲ್ಯಾಣಕ್ಕಾಗಿ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಪ್ರಧಾನಿ ಮೋದಿ ಶುಭಾಶಯಕೋರಿದ್ದಾರೆ.

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಹೋರಾಟವನ್ನೇ ಬದುಕಾಗಿಸಿಕೊಂಡ ಹುಟ್ಟುಹೋರಾಟಗಾರ, ಜನಸೇವೆಯನ್ನೇ ಬದುಕಿನ ಗುರಿಯಾಗಿಸಿಕೊಂಡ ಧೀಮಂತ, ಸವಾಲುಗಳನ್ನು ಲೆಕ್ಕಿಸದೆ ಮುನ್ನುಗ್ಗುವ ಛಲದಂಕಮಲ್ಲ, ಸರಿಸಾಟಿಯಿಲ್ಲದ ಜನನಾಯಕ, ಸನ್ಮಾನ್ಯ ಮುಖ್ಯಮಂತ್ರಿ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ, ಜನರ ಪ್ರೀತಿ ಸದಾ ನಿಮ್ಮೊಂದಿಗಿರಲಿ ಎಂದು ಬಿಎಸ್‍ವೈ ಅವರ ಮಗ ವಿಜಯೇಂದ್ರ ಹುಟ್ಟುಹಬ್ಬದ ಶುಭಾಶಯವನ್ನು ಟ್ವೀಟ್ ಮಾಡಿವ ಮೂಲಕವಾಗಿ ತಿಳಿಸಿದ್ದಾರೆ.

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಛಲ, ಸಂಕಲ್ಪ ಶಕ್ತಿ ಮತ್ತು ಹೋರಾಟದ ಮೂಲಕವೇ ಗುರುತಿಸಿಕೊಂಡಿರುವ ಅಭಿವೃದ್ಧಿಯ ಹರಿಕಾರ, ರೈತಬಂಧು, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀಯುತ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವರು ನಿಮಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಬಿಎಸ್‍ವೈ ಕಿರಿ ಪುತ್ರ ಹಾಗೂ ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರ ಶುಭಕೋರಿದ್ದಾರೆ.

ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಬಿ. ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯಾತಿಗಣ್ಯರಿಂದ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ. ಜನ್ಮದಿನದ ಶುಭಾಶಯ ಕೋರಿದ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಗುಪ್ತಚರ ದಳದ ಎಡಿಜಿಪಿ ದಯಾನಂದ್ ಸಚಿವರಿಂದ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago