ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಝಮೀರ್ ಅಹ್ಮದ್ ಖಾನ್, 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯನವರನ್ನು ಕೆಳೆಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು. ಹೈಕಮಾಂಡ್ ಬಿಟ್ಟು ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕುಳಿತಿದ್ದಾರೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ. ಹೈಕಮಾಂಡ್ ತೀರ್ಮಾನ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ . ಅಧಿಕಾರ ಹಂಚಿಕೆ ಒಪ್ಪಂದ ನನಗೆ ಗೊತ್ತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…