Featured

ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ  ದೀಪಾವಳಿಯಂದು ಗೋಪೂಜೆ ಕಡ್ಡಾಯ – Vishwanews24

ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ  ದೀಪಾವಳಿಯಂದು ಗೋಪೂಜೆ ಕಡ್ಡಾಯ

ಬೆಂಗಳೂರು:  ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯಂದು ಗೋಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ದೀಪಾವಳಿಯ ಕೊನೆ ದಿನವಾದ ಬಲಿ ಪಾಡ್ಯಮಿಯಂದು (ಅಕ್ಟೋಬರ್ 26) ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು. ಸನಾತನ ಹಿಂದೂ ಧರ್ಮದ ಆಚರಣೆಯನ್ನು ಜನ ಮರೆಯಬಾರದು ಎಂಬ ನಿಟ್ಟಿನಲ್ಲಿ ಈ ನಿರ್ದೇಶನ ನೀಡಲಾಗಿದೆ ಎಂದು ಅರ್ಚಕರಿಗೆ ಮುಜರಾಯಿ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

ಮಂಗಳೂರು: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ : ದೇವದಾಸ್ ಕಾಫಿಕಾಡ್ -Vishwanews24

ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಗಳಿಗೆ ಜನರು ಕರೆ ತರಬೇಕು. ಬಳಿಕ ಕುಂಕುಮ, ಅರಿಶಿನ ಹಾಕಿ ಹೂವಿನಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣ ಹಾಗೂ ಇತರ ಸಿಹಿತಿಂಡಿಗಳನ್ನು ನೀಡಬೇಕು. ದೀಪ ಮತ್ತು ಧೂಪದಿಂದ ಗೋವುಗಳಿಗೆ ಪೂಜೆ ನೆರವೇರಿಸಬೇಕು ನಿರ್ದೇಶನದಲ್ಲಿ ಸೂಚನೆ ನೀಡಲಾಗಿದೆ.

ಹಿಂದೂ ಧರ್ಮದಲ್ಲಿ ಅನಾದಿ ಕಾಲದಿಂದಲೂ ಗೋವುಗಳನ್ನು ಪೂಜಿಸುತ್ತಾ ಬರಲಾಗಿದೆ. ಪಟ್ಟಣಗಳಲ್ಲಿರುವ ಜನ ಇತ್ತೀಚೆಗೆ ಈ ಆಚರಣೆಯನ್ನು ಮರೆತಿದ್ದಾರೆ. ಹೀಗಾಗಿ ಜನ ಅದನ್ನು ಮರೆಯದಂತೆ ಕಾಪಾಡಿಕೊಳ್ಳುವ ಸಲುವಾಗಿ ಮುಜರಾಯಿ ಇಲಾಖೆ ದೇವಳಗಳಲ್ಲಿ ಗೋಪೂಜೆ ಕಡ್ಡಾಯ ಮಾಡಲಾಗಿದೆ. ಈ ಸನಾತನ ಹಿಂದೂ ಧರ್ಮದ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

49 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago