ಬೆಂಗಳೂರು: ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದು, ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ನ್ನು ಸಿಬಿಐಗೆ ಕೊಡುವ ವಿಚಾರವಾಗಿ ಮೊದಲು ಹೈಕೋರ್ಟ್ನಲ್ಲಿ ಆದೇಶ ಬರಲಿ. ಆದೇಶ ಬಂದ ಮೇಲೆ ಗೊತ್ತಾಗುತ್ತದೆ. ಬರುವವರೆಗೂ ಕಾಯೋಣ, ಬಂದ ಮೇಲೆ ಮುಂದಿನ ಚರ್ಚೆ ಮಾಡೋಣ. ಮುಡಾ ಕೇಸ್ ರಾಜಕೀಯ ಪ್ರೇರಿತ ಎಂದು ಮೊದಲ ದಿನದಿಂದ ಹೇಳುತ್ತಿದ್ದೇವೆ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ನಾವೆಲ್ಲರು ಸಿದ್ದರಾಮಯ್ಯ ಪರ ನಿಂತುಕೊಳ್ತೀವಿ. ಅದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…