ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಕೆಶಿ ಹೇಳಿಕೆ – vishwanews24
ಅವರೇನು ವಿಧಾನಸೌಧದಲ್ಲಿ ರೇಪ್ ಮಾಡಿರಲಿಲ್ಲ ಅಲ್ವಾ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಕೆಶಿ ಹೇಳಿಕೆ
ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ – vishwanews24
