ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ – Vishwanews24

Featured, ದಕ್ಷಿಣ ಕನ್ನಡ

ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ

ಬಂಟ್ವಾಳ  : ಕಾಂತಾರ ಸಿನೆಮಾ ಮೂಲಕ ಅಂತಾರಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.

May be an image of 7 people

ಕಾಂತಾರ 2 ಸಿನೆಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಅಭ್ಯರ್ಥಿ ಭರತ್ ಶೆಟ್ಟಿ, ಸುಬ್ರಯ ಮಾರ್ಲ, ಕೃಷ್ಣರಾಜ್ ಮಾರ್ಲ, ಪವನ್ ಕುಮಾರ್ ಶೆಟ್ಟಿ, ರಿತೇಶ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ – Vishwanews24

Leave a Reply