Featured

ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಬೇಲ್‌ ಸದ್ಯಕ್ಕಿಲ್ಲ. ಇದೀಗ ಮತ್ತೆ ಶ್ರೀಗಳನ್ನ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಕೋರ್ಟ್‌ ಆದೇಶಿಸಿದೆ. ಸೆ.27 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 27 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ ಶರಣ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಇತ್ತು. ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಗೋವಾ: 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ – Vishwanews24

Vishwa News 24

Recent Posts

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

24 minutes ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

32 minutes ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

37 minutes ago

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

44 minutes ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

51 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

1 hour ago