ಚಿತ್ರದರ್ಗ: ಪೋಕ್ಸೋ ಪ್ರಕರಣ ದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ ಸಂಬಂಧ ಆಗಿರುವ ಲೇಡಿ ವಾರ್ಡನ್ನ್ನು ಚಿತ್ರದುರ್ಗ ಪೊಲೀಸರಿಂದ ಬಂಧನ ಮಾಡಲಾಗಿದೆ.
ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.
ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಹೇಳುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯರು ವಿಚಾರಣೆಯಲ್ಲಿ ಆರೋಪ ಮಾಡಿದ್ದಾರೆ.
ಹಾಸ್ಟೆಲ್ನ ಮಹಿಳಾ ವಾರ್ಡನ್, ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಆ. 26 ರಂದು ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354ರಡಿ ಪ್ರಕರಣ ದಾಖಲಾಗಿದೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ IPC ಸೆಕ್ಷನ್ 341, 342, 504, 506ರಡಿ ಪ್ರಕರಣ ದಾಖಲಾಗಿತ್ತು.
ಮಂಗಳೂರು : ಮೋದಿ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸುತ್ತಿರುವ ಜನಸಾಗರ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…