ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.
ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…