ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್ಗಳು ರಕ್ಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ. ಹಾವೇರಿ ಮೂಲದ ಹಂಸಬಾವಿಯ ಸಿದ್ದಾರ್ಥ್ (24), ದೀಕ್ಷಿತ್ (20), ಸಂತೋಷ್ (24) ರಕ್ಷಣೆಗೊಳಗಾದವರು.
ಲೈಫ್ ಗಾರ್ಡ್ಗಳಾದ ಚಂದ್ರಶೇಖರ್ ದೇವಾಡಿಗ, ಜಯರಾಮ್, ಪಾಂಡು, ಹನುಮಂತು ರಕ್ಷಣೆ ಮಾಡಿದ ಲೈಫ್ ಗಾರ್ಡ್ಗಳಾಗಿದ್ದಾರೆ. ಐದು ಜನರ ತಂಡ ಧರ್ಮಸ್ಥಳಕ್ಕೆ ಹೋಗಿ ಮುರುಡೇಶ್ವರಕ್ಕೆ ಇಂದು ಆಗಮಿಸಿದ್ದರು. ಅಂತೆಯೇ ಅವರು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳಿಗೆ ಕೊಚ್ಚಿಹೋಗಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…