ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್ಗಳು ರಕ್ಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ. ಹಾವೇರಿ ಮೂಲದ ಹಂಸಬಾವಿಯ ಸಿದ್ದಾರ್ಥ್ (24), ದೀಕ್ಷಿತ್ (20), ಸಂತೋಷ್ (24) ರಕ್ಷಣೆಗೊಳಗಾದವರು.
ಲೈಫ್ ಗಾರ್ಡ್ಗಳಾದ ಚಂದ್ರಶೇಖರ್ ದೇವಾಡಿಗ, ಜಯರಾಮ್, ಪಾಂಡು, ಹನುಮಂತು ರಕ್ಷಣೆ ಮಾಡಿದ ಲೈಫ್ ಗಾರ್ಡ್ಗಳಾಗಿದ್ದಾರೆ. ಐದು ಜನರ ತಂಡ ಧರ್ಮಸ್ಥಳಕ್ಕೆ ಹೋಗಿ ಮುರುಡೇಶ್ವರಕ್ಕೆ ಇಂದು ಆಗಮಿಸಿದ್ದರು. ಅಂತೆಯೇ ಅವರು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳಿಗೆ ಕೊಚ್ಚಿಹೋಗಿದ್ದರು.
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…