Featured

ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ – Vishwanews24

ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್‍ಗಳು  ರಕ್ಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ  ಕಡಲ ತೀರದಲ್ಲಿ ನಡೆದಿದೆ. ಹಾವೇರಿ ಮೂಲದ ಹಂಸಬಾವಿಯ ಸಿದ್ದಾರ್ಥ್ (24), ದೀಕ್ಷಿತ್ (20), ಸಂತೋಷ್ (24) ರಕ್ಷಣೆಗೊಳಗಾದವರು.

ಲೈಫ್ ಗಾರ್ಡ್‍ಗಳಾದ ಚಂದ್ರಶೇಖರ್ ದೇವಾಡಿಗ, ಜಯರಾಮ್, ಪಾಂಡು, ಹನುಮಂತು ರಕ್ಷಣೆ ಮಾಡಿದ ಲೈಫ್ ಗಾರ್ಡ್‍ಗಳಾಗಿದ್ದಾರೆ. ಐದು ಜನರ ತಂಡ ಧರ್ಮಸ್ಥಳಕ್ಕೆ  ಹೋಗಿ ಮುರುಡೇಶ್ವರಕ್ಕೆ ಇಂದು ಆಗಮಿಸಿದ್ದರು. ಅಂತೆಯೇ ಅವರು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳಿಗೆ ಕೊಚ್ಚಿಹೋಗಿದ್ದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

6 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

6 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

7 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

7 hours ago