ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್ಗಳು ರಕ್ಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ. ಹಾವೇರಿ ಮೂಲದ ಹಂಸಬಾವಿಯ ಸಿದ್ದಾರ್ಥ್ (24), ದೀಕ್ಷಿತ್ (20), ಸಂತೋಷ್ (24) ರಕ್ಷಣೆಗೊಳಗಾದವರು.
ಲೈಫ್ ಗಾರ್ಡ್ಗಳಾದ ಚಂದ್ರಶೇಖರ್ ದೇವಾಡಿಗ, ಜಯರಾಮ್, ಪಾಂಡು, ಹನುಮಂತು ರಕ್ಷಣೆ ಮಾಡಿದ ಲೈಫ್ ಗಾರ್ಡ್ಗಳಾಗಿದ್ದಾರೆ. ಐದು ಜನರ ತಂಡ ಧರ್ಮಸ್ಥಳಕ್ಕೆ ಹೋಗಿ ಮುರುಡೇಶ್ವರಕ್ಕೆ ಇಂದು ಆಗಮಿಸಿದ್ದರು. ಅಂತೆಯೇ ಅವರು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳಿಗೆ ಕೊಚ್ಚಿಹೋಗಿದ್ದರು.
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…