ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಪ್ರದೇಶದಲ್ಲಿ ಹಣ ಹೂಡಿಕೆ ಮಾಡಿಸಿದಂತೆ ನಂಬಿಕೆ ಹುಟ್ಟಿಸಿ ಕೋಟ್ಯಂತರ ರೂಪಾಯಿ ಹಾಗೂ ಚಿನ್ನ ವಂಚಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭಾಂಶ ನೀಡಲಾಗುತ್ತದೆ ಎಂದು ಹೇಳಿ ಆರೋಪಿಗಳು ಸುಮಾರು 1.5 ಕೋಟಿ ರೂಪಾಯಿ ಮತ್ತು ಚಿನ್ನವನ್ನು ಜನರಿಂದ ಸಂಗ್ರಹಿಸಿ ಬಳಿಕ ವಂಚನೆ ಮಾಡಿದ್ದಾರೆ ಎಂಬ ದೂರು ದಾಖಲಾಗಿದೆ.
ಇವರ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ.145/2024 ಮತ್ತು ಅ.ಕ್ರ.17/2025, ಕಲಂ 406 ಮತ್ತು 420 ಐಪಿಸಿ ಅಡಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು.
ಬಂಧನ ತಪ್ಪಿಸಲು ಆರೋಪಿತ ದಂಪತಿ ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದರು. ಮುಲ್ಕಿ ಠಾಣೆಯ ಪೊಲೀಸರು ಹಚ್ಚ ಹಾದಿ ಅನುಸರಿಸಿ ಇಬ್ಬರನ್ನೂ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿತ ರಿಚ್ಚರ್ಡ್ ಡಿ ಸೋಜಾ ವಿರುದ್ಧ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸರ ಪ್ರಕಾರ, ಈ ಪ್ರಕರಣದಲ್ಲಿ ಇನ್ನಷ್ಟು ಬಾಧಿತರ ವಿವರಗಳು ಹೊರಬರುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…