ಮುಲ್ಕಿ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಚರ್ಚ್ ಕಡೆಯಿಂದ ಮಹಿಳೆಯೋರ್ವರು ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿರುವ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಮಹಿಳೆಗೆ ಢಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಉರುಳಿದ್ದು ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಇದ್ದು ಕಾರಿನಲ್ಲಿದ್ದವರೂ ಗಾಯಗೊಂಡಿದ್ದಾರೆ.
ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್ – Vishwanews24
ಪಾದಚಾರಿ ಮಹಿಳೆ ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ.ಗಾಯಾಳುಗಳಿಗೆ ಸ್ಥಳೀಯ ಅಂಗಡಿ ಮಾಲಿಕರಾದ ಅಲ್ವಿನ್, ಸ್ಯಾನೀ ಪಿಂಟೋ, ಶೈಲಾ ಸಿಕ್ವೇರಾ ಸಹಕರಿಸಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…