ಮಂಗಳೂರು: ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯ ಸಂದರ್ಭ ದೇವರ ರಥ ಚಲಿಸುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಭಕ್ತರು ಬದಿಗೆ ಸರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ರಥ ಹೋಗುವ ದಾರಿಯಲ್ಲಿ ಕೆಲವರು ವಾಹನಗಳನ್ನ ಪಾರ್ಕ್ ಮಾಡಿದ್ದರು. ಇದರಿಂದಾಗಿ ದೇವರ ರಥ ಚಲಿಸಲು ಸಮಸ್ಯೆ ಉಂಟಾಗಿತ್ತು, ಈ ಹಿನ್ನಲೆ ರಥಕ್ಕೆ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…