ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.
ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು. ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದೆ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.
ದೇವಳದ ಆಡಳಿತ ಮೊಕ್ತೇಸರ ಎನ್ .ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…