ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.
ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು. ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದೆ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.
ದೇವಳದ ಆಡಳಿತ ಮೊಕ್ತೇಸರ ಎನ್ .ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…