ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಅಪಾಯದಿಂದ ಪಾರು
ಮೂಲ್ಕಿ, : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.
ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…